ರೈತರಿಂದ ಕಾನೂನು ಬಾಹಿರ ಹಣ ವಸೂಲಿ ಮಾಡಿದರೆ ಕ್ರಮ: ಸಿದ್ದು ಸವದಿ
ಲೋಕದರ್ಶನ ವರದಿ
ಮಹಾಲಿಂಗಪುರ 29: ತೇರದಾಳ ಮತಕ್ಷೆತ್ರದ ಹದ್ದಿನಲ್ಲಿ ಬರುವಂತಹ ರೈತರ ಜಮಿನುಗಳಲ್ಲಿಯ ಅಕ್ರಮ ಪಂಪ ಸೆಟ್ಟುಗಳ ಸಕ್ರಮ ಮಾಡಲು ಸಕರ್ಾರ ಕೇವಲ 50.00 ರೂಗಳನ್ನು ನಿಗದಿಪಡಿಸಿದೆ, ಆಧಾರ ಕಾರ್ಡ, ಜಮೀನ ಉತಾರ್, ಪರೀಕ್ಷಾ ಪತ್ರ, ಆಥವಾ 'ಎ' ಫಾಮರ್್ ವನ್ನು ರಭಕವಿ ಹೆಸ್ಕಾಮ್ ಉಪವಿಭಾಗದ ಕಚೇರಿಯಲ್ಲಿ ನೋಂದಣಿ ಮಾಡಿಸಿಕ್ಕೊಂಡರೆ ಸಾಕು ಸಕ್ರಮಗೊಳ್ಳಲಿದೆ. ಎಂದು ಕ್ಷೇತ್ರದ ಶಾಸಕ ಸಿದ್ದು ಕ.ಸವದಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರ ಕಡೇಯಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಒಂದು ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದರು.
ಇದೆ ಸಂದರ್ಭದಲ್ಲಿ ಹಿಪ್ಪರಗಿಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯವತರ್ಿಗಳು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಅಂಥವರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿ.ಪಂ ಸದಸ್ಯ ಪುಂಡ್ಲಿಕ್ ಪಾಲಭಾವಿ ರೈತರಲ್ಲಿ ಮನವಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 