ರೈತರಿಂದ ಕಾನೂನು ಬಾಹಿರ ಹಣ ವಸೂಲಿ ಮಾಡಿದರೆ ಕ್ರಮ: ಸಿದ್ದು ಸವದಿ
ಲೋಕದರ್ಶನ ವರದಿ
ಮಹಾಲಿಂಗಪುರ 29: ತೇರದಾಳ ಮತಕ್ಷೆತ್ರದ ಹದ್ದಿನಲ್ಲಿ ಬರುವಂತಹ ರೈತರ ಜಮಿನುಗಳಲ್ಲಿಯ ಅಕ್ರಮ ಪಂಪ ಸೆಟ್ಟುಗಳ ಸಕ್ರಮ ಮಾಡಲು ಸಕರ್ಾರ ಕೇವಲ 50.00 ರೂಗಳನ್ನು ನಿಗದಿಪಡಿಸಿದೆ, ಆಧಾರ ಕಾರ್ಡ, ಜಮೀನ ಉತಾರ್, ಪರೀಕ್ಷಾ ಪತ್ರ, ಆಥವಾ 'ಎ' ಫಾಮರ್್ ವನ್ನು ರಭಕವಿ ಹೆಸ್ಕಾಮ್ ಉಪವಿಭಾಗದ ಕಚೇರಿಯಲ್ಲಿ ನೋಂದಣಿ ಮಾಡಿಸಿಕ್ಕೊಂಡರೆ ಸಾಕು ಸಕ್ರಮಗೊಳ್ಳಲಿದೆ. ಎಂದು ಕ್ಷೇತ್ರದ ಶಾಸಕ ಸಿದ್ದು ಕ.ಸವದಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರ ಕಡೇಯಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಒಂದು ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದರು.
ಇದೆ ಸಂದರ್ಭದಲ್ಲಿ ಹಿಪ್ಪರಗಿಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯವತರ್ಿಗಳು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಅಂಥವರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿ.ಪಂ ಸದಸ್ಯ ಪುಂಡ್ಲಿಕ್ ಪಾಲಭಾವಿ ರೈತರಲ್ಲಿ ಮನವಿ ಮಾಡಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 