ಪಠಾನೀಯ ಮಸೀದಿಯಲ್ಲಿ ರಮಜಾನ್ ಪ್ರಯುಕ್ತ ಇಫ್ತಾರ್ ಕೂಟ
Iftar party on the occasion of Ramadan at Pathaniya Mosque
ಕೊಪ್ಪಳ 02: ನಗರದ ಹೊರ ವಲಯ ರೈಲ್ವೆ ಹಳಿ ಹಿರೇ ಹಳ್ಳ ಹತ್ತಿರ ಖಲಂದರೀಯಾ ಬಡಾವಣೆಯಲ್ಲಿ ಇರುವ ಪುರಾತನ ಕಾಲದ ಐತಿಹಾಸಿಕ ಪ್ರಸಿದ್ಧ ಪಠಾನೀಯಾ ಮಸೀದಿ ಆವರಣದಲ್ಲಿ ಪ್ರತಿದಿನ ಸಂಜೆ ವೇಳೆಗೆ ಜರುಗಿದ ಇಫ್ತಾರ್ ಕೂಟ ದಲ್ಲಿ ಭಾರಿ ಸಂಖ್ಯೆಯಲ್ಲಿ ರೋಜಾದಾರ ಮುಸ್ಲಿಂ ಬಾಂಧವರು ಪಾಲ್ಗೊಂಡು ಅನ್ನ ಸಂತರೆ್ಣ ಮಾಡಿದರು, ವ್ಯವಸ್ಥೆ ಗೊಳಿಸಿದ ಈ ಇಫ್ತಾರ್ ಕೂಟ ಕಾರ್ಯಕ್ಕೆ ಎಲ್ಲರೂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು, ಹಾಗೂ ಸಾಮೂಹಿಕ ಪ್ರಾರ್ಥನೆ ಕೂಡ ಮಾಡಿದರು,ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಮೈನುದ್ದೀನ್ ಸಾಬ್ ಕೋತ್ವಾಲ್ ಅಲಿಯಾಸ್ ಬಾಬು ಸಾಬ್, ಪೇಶ್ ಇಮಾಮ್ ಮೊಹಮ್ಮದ್ ಇಬ್ರಾಹಿಂ ಸಾಹೇಬ್ ಮಸೀದಿ ಕಮಿಟಿಯ ಅನ್ಸಾರು ಝಮ ಕಿಲ್ಲೆದಾರ ಸೇರಿದಂತೆ ಮಸೀದಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 