ಪಠಾನೀಯ ಮಸೀದಿಯಲ್ಲಿ ರಮಜಾನ್ ಪ್ರಯುಕ್ತ ಇಫ್ತಾರ್ ಕೂಟ
Iftar party on the occasion of Ramadan at Pathaniya Mosque
ಕೊಪ್ಪಳ 02: ನಗರದ ಹೊರ ವಲಯ ರೈಲ್ವೆ ಹಳಿ ಹಿರೇ ಹಳ್ಳ ಹತ್ತಿರ ಖಲಂದರೀಯಾ ಬಡಾವಣೆಯಲ್ಲಿ ಇರುವ ಪುರಾತನ ಕಾಲದ ಐತಿಹಾಸಿಕ ಪ್ರಸಿದ್ಧ ಪಠಾನೀಯಾ ಮಸೀದಿ ಆವರಣದಲ್ಲಿ ಪ್ರತಿದಿನ ಸಂಜೆ ವೇಳೆಗೆ ಜರುಗಿದ ಇಫ್ತಾರ್ ಕೂಟ ದಲ್ಲಿ ಭಾರಿ ಸಂಖ್ಯೆಯಲ್ಲಿ ರೋಜಾದಾರ ಮುಸ್ಲಿಂ ಬಾಂಧವರು ಪಾಲ್ಗೊಂಡು ಅನ್ನ ಸಂತರೆ್ಣ ಮಾಡಿದರು, ವ್ಯವಸ್ಥೆ ಗೊಳಿಸಿದ ಈ ಇಫ್ತಾರ್ ಕೂಟ ಕಾರ್ಯಕ್ಕೆ ಎಲ್ಲರೂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು, ಹಾಗೂ ಸಾಮೂಹಿಕ ಪ್ರಾರ್ಥನೆ ಕೂಡ ಮಾಡಿದರು,ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಮೈನುದ್ದೀನ್ ಸಾಬ್ ಕೋತ್ವಾಲ್ ಅಲಿಯಾಸ್ ಬಾಬು ಸಾಬ್, ಪೇಶ್ ಇಮಾಮ್ ಮೊಹಮ್ಮದ್ ಇಬ್ರಾಹಿಂ ಸಾಹೇಬ್ ಮಸೀದಿ ಕಮಿಟಿಯ ಅನ್ಸಾರು ಝಮ ಕಿಲ್ಲೆದಾರ ಸೇರಿದಂತೆ ಮಸೀದಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 