ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ರಮಜಾನ್ ಪ್ರಯುಕ್ತ ಇಫ್ತಾರ ಕೂಟ
Iftar party on the occasion of Ramadan by Auto Drivers and Owners Association
ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ರಮಜಾನ್ ಪ್ರಯುಕ್ತ ಇಫ್ತಾರ ಕೂಟ
ಕೊಪ್ಪಳ 16: ನಗರದ ಪ್ರಮುಖ ಜವಾಹರ ರಸ್ತೆಯಲ್ಲಿರುವ ಯೂ ಸೂಫಿ ಯ ಮಸೀದಿ ಆವರಣದಲ್ಲಿ ಶನಿವಾರ ಸಂಜೆ ವೇಳೆಗೆ ಮುಸ್ಲಿಂ ಸಮುದಾಯದ ಪವಿತ್ರ ರಂಜಾನ್ ಮಾಸಾಚರಣೆ ಪ್ರಯುಕ್ತ ವೃತ ರೋಜ ದಾರ್ ಮುಸ್ಲಿಂ ಬಾಂಧವರಿಗೆ ಕೊಪ್ಪಳದ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಇಫ್ತಾರ್ ಕೋಟ ಏರಿ್ಡಸಲಾಗಿತ್ತು, ಮಸೀದಿಯ ಪೇಶ್ ಇಮಾಮ್ ಮುಫ್ತಿ ಮೌಲಾನ ಮೊಹಮ್ಮದ್ ನಜೀರ್ ಅಹ್ಮದ್ ಖಾದ್ರಿ ತಸ್ಕಿನಿ ರವರು ವಿಶೇಷ ಪ್ರಾರ್ಥನೆ ನಡೆಸಿ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳಿಗೆ ಶುಭ ಆಶೀರ್ವಾದ ನೀಡಿದರು, ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಎಂ ಮಾನ್ವಿ ಪಾಶಾ ಅಧ್ಯಕ್ಷ ಗವಿಸಿದ್ದಪ್ಪ ಚಾಕ್ರಿ ಉಪಾಧ್ಯಕ್ಷ ಖಾಜಾಸಾಬ್ ಡ್ರೈವರ್, ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್ ಶರೀಫ್, ಇತರ ಪದಾಧಿಕಾರಿಗಳಾದ ದಾದಾಪೀರ್, ತನ್ವೀರ್ ಪಾಷಾ, ಮುಧಸ್ಸೀರ್, ಯೂಸುಫ್ ,ಶರಣಪ್ಪ ಅಂಗಡಿ, ನಜೀರ್, ಮರ್ದಾನ್ ಸಾಬ್ ಕೋತ್ವಾಲ್ ,ನಜೀರ್ ಎಸ್, ಇಸ್ಮಾಯಿಲ್ ಅರಗಂಜಿ ,ಸ್ವಾಮಿ ಮೇಟಿ ,ಮೆಹಬೂಬ್ ಸಾಬ್ ದೇವರಾಜ ಅರಸ್ ಕಾಲೋನಿ, ಸೇರಿದಂತೆ ಅನೇಕರು ಪಾಲ್ಗೊಂಡು ಇಫ್ತಾರ ಕೋಟ ಯಶಸ್ವಿಯಾಗಿ ಆಚರಿಸಿದರು,
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 