ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇಮ್ತಿಯಾಜ್ ನೇಮಕ
Imtiaz appointed as President of Minority District Unit
ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇಮ್ತಿಯಾಜ್ ನೇಮಕ
ಹೊಸಪೇಟೆ 23: ಕರ್ನಾಟಕ ಭೀಮ್ ಸೇನ್ ಸಂಘಟನೆಯ ರಾಜ್ಯಾಧ್ಯಕ್ಷಾದ ಶಂಕರ್ ರಾಮಲಿಂಗಯ್ಯ, ರಾಜ್ಯ ಉಪಾಧ್ಯಕ್ಷರಾದ ಡಿ.ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ, ಆದೇಶದ ಮೇರೆಗೆ ಮತ್ತು ಜಿಲ್ಲಾಧ್ಯಕ್ಷರಾದ ಸಿ.ಆರ್.ಭರತ್ ಕುಮಾರ್ ಇವರ ಅನುಮೋದನೆ ಮೇರೆಗೆ ನೇಮಕ ಮಾಡಲಾಯಿತು. ಇಂದಿನಿಂದ ವಿಜಯನಗರ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಇಮ್ತಿಯಾಜ್.ಎಸ್ ಇವರನ್ನು ನೇಮಕ ಮಾಡಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಆದೇಶ ಪತ್ರವನ್ನು ನೀಡಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 