ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆ
In the elections held on Sunday, Jineshwar Magadumma was elected unopposed as President and Saiyyaj
ರಾಯಬಾಗ 15: ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2025-26 ರಿಂದ 2029-30 ಸಾಲಿನ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಗೋವಿಂದಗೌಡ ಪಾಟೀಲ ಕಾರ್ಯನಿರ್ವಹಿಸಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ಅಜೀತ ಕಾಮಗೌಡ, ಮಹಾದೇವ ಮಂಗಸೂಳೆ, ಕುಮಾರ ಕಾಮಗೌಡ, ಸಿರಾಜ ತರಾಳ, ಚಂದ್ರಕಾಂತ ಉಮರಾಣಿ, ಕಲ್ಲಪ್ಪ ಖೋತ, ತ್ರಿಶಲಾ ಜನಾಜ, ಸುಗಂಧಾ ಚೌಗಲಾ, ಶ್ರೀಪತಿ ಕಾಂಬಳೆ, ಅಜೀತ ನಾಯಿಕ ಹಾಗೂ ಹಿರಿಯ ಮುಖಂಡರಾದ ಈರಗೌಡ ಪಾಟೀಲ, ಅಣ್ಣಾಸಾಹೇಬ ಕೂಗೆ, ಕಾಕಾಸಾಬ ತಡಾಕೆ ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 