ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆ
In the elections held on Sunday, Jineshwar Magadumma was elected unopposed as President and Saiyyaj
ರಾಯಬಾಗ 15: ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2025-26 ರಿಂದ 2029-30 ಸಾಲಿನ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿನೇಶ್ವರ ಮಗದುಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯ್ಯಾಜಿ ದೇಸಾಯಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಗೋವಿಂದಗೌಡ ಪಾಟೀಲ ಕಾರ್ಯನಿರ್ವಹಿಸಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ಅಜೀತ ಕಾಮಗೌಡ, ಮಹಾದೇವ ಮಂಗಸೂಳೆ, ಕುಮಾರ ಕಾಮಗೌಡ, ಸಿರಾಜ ತರಾಳ, ಚಂದ್ರಕಾಂತ ಉಮರಾಣಿ, ಕಲ್ಲಪ್ಪ ಖೋತ, ತ್ರಿಶಲಾ ಜನಾಜ, ಸುಗಂಧಾ ಚೌಗಲಾ, ಶ್ರೀಪತಿ ಕಾಂಬಳೆ, ಅಜೀತ ನಾಯಿಕ ಹಾಗೂ ಹಿರಿಯ ಮುಖಂಡರಾದ ಈರಗೌಡ ಪಾಟೀಲ, ಅಣ್ಣಾಸಾಹೇಬ ಕೂಗೆ, ಕಾಕಾಸಾಬ ತಡಾಕೆ ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 