ಸಮುದಾಯ ಆರೋಗ್ಯ ಕೇಂದ್ರದ ( ಮಾನಸಧಾರ) ಉದ್ಘಾಟನೆ
Inauguration of Community Health Center (Manasadhara)
ಗದಗ 23: :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಎಸ್.ಎಸ್.ನೀಲಗುಂದ ಮತ್ತು ಜಿಲ್ಲಾ ಅಸಾಂಕ್ರಾಮಿಕ ರೋಗಿಗಳ ನಿಯಂತ್ರಣ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ: ರಾಜೇಂದ್ರ ಚ ಬಸರಿಗಿಡದ ಇವರು ನಗರದ ಮುಳಗುಂದ ನಾಕಾ ಹತ್ತಿರ ಅಚ್ಚುತ್ ಆಶ್ರಮ ಹಿಂದುಗಡೆ ಮಾನ್ವಿ ಲೇಓಟ್ ಗದಗದಲ್ಲಿ ಸಮೂದಾಯ ಆರೋಗ್ಯ ಕೇಂದ್ರದ (ಮಾನಸಧಾರ) ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜಾರಿ ಅಧಿಕಾರಿ ಡಾ. ವಾಯ್, ಕೆ ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ ಖೊನಾ ಆಗಮಿಸಿದ್ದರು. ಸಾರಥಿ ಸಂಸ್ಥೆ ಅಧ್ಯಕ್ಷರಾದ ಎಮ್.ಬಿ. ಜಕ್ಕನಗೌಡ್ರ, ಉಪಾಧ್ಯಕ್ಷರಾದ ಎಚ್.ಎಂ. ಹಿರೇಮಠ, ಸಾರಥಿ ಸಂಸ್ಥೆ ನಿರ್ದೇಶಕ ಆರ್.ಎಚ್.ಪಾಟೀಲ್, ಸಾರಥಿ ಸಂಸ್ಥೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಕೇಶವ ಲಮಾಣಿ ಹಾಗೂ ಸಮೂದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 