ಸಮುದಾಯ ಆರೋಗ್ಯ ಕೇಂದ್ರದ ( ಮಾನಸಧಾರ) ಉದ್ಘಾಟನೆ
Inauguration of Community Health Center (Manasadhara)
ಗದಗ 23: :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಎಸ್.ಎಸ್.ನೀಲಗುಂದ ಮತ್ತು ಜಿಲ್ಲಾ ಅಸಾಂಕ್ರಾಮಿಕ ರೋಗಿಗಳ ನಿಯಂತ್ರಣ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ: ರಾಜೇಂದ್ರ ಚ ಬಸರಿಗಿಡದ ಇವರು ನಗರದ ಮುಳಗುಂದ ನಾಕಾ ಹತ್ತಿರ ಅಚ್ಚುತ್ ಆಶ್ರಮ ಹಿಂದುಗಡೆ ಮಾನ್ವಿ ಲೇಓಟ್ ಗದಗದಲ್ಲಿ ಸಮೂದಾಯ ಆರೋಗ್ಯ ಕೇಂದ್ರದ (ಮಾನಸಧಾರ) ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜಾರಿ ಅಧಿಕಾರಿ ಡಾ. ವಾಯ್, ಕೆ ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತ ಖೊನಾ ಆಗಮಿಸಿದ್ದರು. ಸಾರಥಿ ಸಂಸ್ಥೆ ಅಧ್ಯಕ್ಷರಾದ ಎಮ್.ಬಿ. ಜಕ್ಕನಗೌಡ್ರ, ಉಪಾಧ್ಯಕ್ಷರಾದ ಎಚ್.ಎಂ. ಹಿರೇಮಠ, ಸಾರಥಿ ಸಂಸ್ಥೆ ನಿರ್ದೇಶಕ ಆರ್.ಎಚ್.ಪಾಟೀಲ್, ಸಾರಥಿ ಸಂಸ್ಥೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಕೇಶವ ಲಮಾಣಿ ಹಾಗೂ ಸಮೂದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 