ಭಗವಾನ್ ರಾಮಕೃಷ್ಣರ ಪ್ರಾರ್ಥನಾ ಮಂದಿರದ ಉದ್ಘಾಟನೆ
Inauguration of Lord Ramakrishna Temple
ಭಗವಾನ್ ರಾಮಕೃಷ್ಣರ ಪ್ರಾರ್ಥನಾ ಮಂದಿರದ ಉದ್ಘಾಟನೆ
ಹುಬ್ಬಳ್ಳಿ 31: ಆಶ್ರಮದ ಶಾಖಾ ಕೇಂದ್ರವಾದ ತಡಸ ಗ್ರಾಮದ ಕಮಲಾನಗರದ ಪಂಚವಟಿ ಕ್ಷೇತ್ರದಲ್ಲಿ ಕಲ್ಪತರು ಶುಭದಿನದಂದು ದಿನಾಂಕ 01 ಜನವರಿ 2025 ರ ಮುಂಜಾನೆ ನೂತನವಾಗಿ ನಿರ್ಮಿಸಲಾಗಿರುವ ಭಗವಾನ್ ರಾಮಕೃಷ್ಣರ ಪ್ರಾರ್ಥನಾ ಮಂದಿರದ ಉದ್ಘಾಟನೆಯನ್ನು ಆಶ್ರಮದ ಅಧ್ಯಕ್ಷರಾದ ಸ್ವಾಮಿ ತೇಜಸಾನಂದಜೀ ಮಹಾರಾಜ್, ಸ್ವಾಮಿ ಬುದ್ಧಿಯೋಗಾನಂದಜೀ ಮಹಾರಾಜ್, ಸ್ವಾಮಿ ಗುರುದೇವಚರಣಾನಂದಜೀ ಮಹಾರಾಜ್ ಅವರ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಂಜಾನೆ 9:15ಕ್ಕೆ ವಿಷ್ಣು ಸಹಸ್ರನಾಮ, 10:00ಕ್ಕೆ ವಿದ್ವಾನ ಸತ್ಯನಾರಾಯಣ ಜೋಶಿ ಅವರ ನೇತೃತ್ವದಲ್ಲಿ ಹೋಮ ನಡೆಯಲಿದ್ದು, 11:30ಕ್ಕೆ ಭಜನೆ, 12:00ಕ್ಕೆ ಡಾ. ವಿನಾಯಕ ಕುಲಕರ್ಣಿ "ಕಲ್ಪತರು ಶ್ರೀರಾಮಕೃಷ್ಣ" ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ನಂತರ ಮಹಾಮಂಗಳಾರತಿ - ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ ಆಶ್ರಮದಿಂದ ಮುಂಜಾನೆ 7:30ಕ್ಕೆ ಪಂಚವಟಿಗೆ ತೆರಳಲು ವಾಹನ ವ್ಯವಸ್ಥೆ ಮಾಡಲಾಗಿದೆ. ವಾಹನ ವ್ಯವಸ್ಥೆ ಬೇಕಾದವರು ಈ ಮೊಬೈಲ್ ಸಂಖ್ಯೆಗೆ 8792192875 ಸಂಪರ್ಕಿಸಲು ವಿನಂತಿ. ಜೈ ರಾಮಕೃಷ್ಣ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 