ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ
Inauguration of MP Ee Tukaram's new office
ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ
ಸಿರುಗುಪ್ಪ 17: ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಲೋಕಸಭಾ ಕ್ಷೇತ್ರದ ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಶುಭ ಹಾರೈಸಿದ ಸಿರುಗುಪ್ಪ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಸಂಡೂರು ವಿಧಾನ ಸಭಾ ಕ್ಷೇತ್ರದ ಶಾಸಕಿ ಈ ಅನ್ನಪೂರ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ ಎಸ್ಎಲ್ ಸ್ವಾಮಿ ಜಿಲ್ಲಾ ಮಹಿಳಾ ಕಾಂಗ್ರೆಸ್ಅಧ್ಯಕ್ಷೆ ಆಶಾ ಲತಾ ಮುಖಂಡರಾದ ಸಿರುಗುಪ್ಪದ ಬಿ.ಜಿ. ಮಂಜುನಾಥರೆಡ್ಡಿ ಸಿರುಗುಪ್ಪ ನಗರಸಭಾ ಅಧ್ಯಕ್ಷರ ಪತಿ ಬಿ ವೆಂಕಟೇಶ್ ಬಿ ಉಮೇಶಗೌಡ ಮತ್ತಿತರ ಮುಖಂಡರು ಪಾಲ್ಗೊಂಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 