ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ
Inauguration of MP Ee Tukaram's new office
ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ
ಸಿರುಗುಪ್ಪ 17: ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಲೋಕಸಭಾ ಕ್ಷೇತ್ರದ ಸಂಸದ ಈ ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಶುಭ ಹಾರೈಸಿದ ಸಿರುಗುಪ್ಪ ವಿಧಾನ ಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಸಂಡೂರು ವಿಧಾನ ಸಭಾ ಕ್ಷೇತ್ರದ ಶಾಸಕಿ ಈ ಅನ್ನಪೂರ್ಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ ಎಸ್ಎಲ್ ಸ್ವಾಮಿ ಜಿಲ್ಲಾ ಮಹಿಳಾ ಕಾಂಗ್ರೆಸ್ಅಧ್ಯಕ್ಷೆ ಆಶಾ ಲತಾ ಮುಖಂಡರಾದ ಸಿರುಗುಪ್ಪದ ಬಿ.ಜಿ. ಮಂಜುನಾಥರೆಡ್ಡಿ ಸಿರುಗುಪ್ಪ ನಗರಸಭಾ ಅಧ್ಯಕ್ಷರ ಪತಿ ಬಿ ವೆಂಕಟೇಶ್ ಬಿ ಉಮೇಶಗೌಡ ಮತ್ತಿತರ ಮುಖಂಡರು ಪಾಲ್ಗೊಂಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 