ಜಿಲ್ಲಾಧಿಕಾರಿ ಆವರಣದಲ್ಲಿ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕ ಉದ್ಘಾಟನೆ
ವಿಜಯಪುರ 13: ನಗರದ ಜಿಲ್ಲಾಧಿಕಾರಿಗಳ ಕಾಯರ್ಾಲಯದ ಆವರಣದಲ್ಲಿ ಸ್ಥಾಪಿಸಲಾದ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ (ಸಾಸನೂರ) ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಜೆ.ರವಿಶಂಕರ, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಇನ್ನಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 