ಜಿಲ್ಲಾಧಿಕಾರಿ ಆವರಣದಲ್ಲಿ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕ ಉದ್ಘಾಟನೆ
ವಿಜಯಪುರ 13: ನಗರದ ಜಿಲ್ಲಾಧಿಕಾರಿಗಳ ಕಾಯರ್ಾಲಯದ ಆವರಣದಲ್ಲಿ ಸ್ಥಾಪಿಸಲಾದ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ (ಸಾಸನೂರ) ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಜೆ.ರವಿಶಂಕರ, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಇನ್ನಿತರರು ಇದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 