ನೂತನ ಹಾಲು ಉತ್ಪಾದಕರ ಸಹಕಾರಿ ಸಂಘದ ಉದ್ಘಾಟನೆ
Inauguration of new milk producers' cooperative society
ಯರಗಟ್ಟಿ 02: ಸಮೀಪದ ಕುರುಬಗಟ್ಟಿ ಗ್ರಾಮದ ನೂತನ ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಕಟ್ಟಡವನ್ನು ಮಂಗಳವಾರ ಭವ್ಯವಾಗಿ ಉದ್ಘಾಟಿಸಿದ ಶಾಸಕ ವಿಶ್ವಾಸ ವೈದ್ಯ ಮಾತನಾಡಿದ ಅವರುಹಾಲು ಉತ್ಪಾದಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘದ ಈ ಹೆಜ್ಜೆ ಶ್ಲಾಘನೀಯವೆಂದರು ಮುಂಬರುವ ದಿನಗಳಲ್ಲಿ ಯರಗಟ್ಟಿ ತಾಲೂಕಿನ ಪ್ರತಿ ಗ್ರಾಮಕ್ಕೂಂದು ಕೆಎಂಎಫ್ ಡೈರಿ ನಿರ್ಮಾಣಮಾಡಿ ರೈತರಿಗೆ ಅನುಕೂಲ ಮಾಡಿಕೊಡುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಕೆಎಂಎಫ್ ನಿರ್ದೇಶಕಾರದ ಶಂಕರ ಇಟ್ನಾಳ, ಅಜೀತಕುಮಾರ ದೇಸಾಯಿ, ಸದೆಪ್ಪ ವಾರಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಗ್ರಾ. ಪಂ. ಅಧ್ಯಕ್ಷ ಲಕ್ಕಪ್ಪ ಸನ್ನಿಂಗವನ್ನರ, ವಿಠ್ಠಲ ಬಂಟನೂರ, ಚಾಯಪ್ಪ ಹುಂಡೇಕಾರ, ಕೆಎಂಎಫ್ ಉಪ ವ್ಯವಸ್ಥಾಪಕ ರಾಜೇಂದ್ರ ಮೇಳವಂಕಿ, ಕೆಎಂಎಫ್ ವಿಸ್ತರಣಾಧಿಕಾರಿಗಳ ರವಿ ತಳವಾರ, ಬಸವರಾಜ ಕೂಳ್ಳೂರ, ವಿರಭದ್ರ್ಪ ಕುರುಬಗಟ್ಟಿ, ದ್ಯಾಮಣ್ಣಾ ಬಂಡಿವಡ್ಡರ, ಮಲಿಕಸಾಬ ಬಾಗವಾನ, ನೆಕ್ಕುತ್ತಾ ಕಳ್ಳಿಗುದ್ದಿ, ರಾಮಚಂದ್ರ ಪಟಾತ, ಪಡೆಪ್ಪ ನರಿ, ಹೊನ್ನಪ್ಪ ಖಂಡ್ರಿ, ಮೌಲಾಸಾಬ ನದಾಫ, ಮಹಾಂತೇಶ ಗಟನಟ್ಟಿ, ಪುಂಡಲೀಕ ಪೂಜೇರ, ಬೀರ್ಪ ಸಣ್ಣನಿಂಗನ್ನವರ ಸೇರಿದಂತೆ ಸ್ಥಳೀಯ ಗಣ್ಯರು, ರೈತರು ಮತ್ತು ಹಾಲು ಉತ್ಪಾದಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 