ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ
Inauguration of new temple and Kalsarohana program
ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ
ಹಾವೇರಿ 03: ತಾಲೂಕ ಬಸಾಪೂರ ಗ್ರಾಮದ ಬಸಾಪೂರ ಗ್ರಾಮದ ಆಲದಮ್ಮ ದೇವಿ ಹಾಗೂ ದುರ್ಗಾದೇವಿಯ ನೂತನವಾಗಿ ನಿರ್ಮಿಸಿದ ದೇವಸ್ಥಾನಗಳ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಏರಿ್ಡಸಿದ್ದ. ಕುಂಭ ಮೇರವಣಿಗೆ ಮತ್ತು ಕಳಸ ದೇವಿ ಮೆರವಣಿಗೆ ಬಂಕಾಪೂರದ ಕೆಂಡದಮಠದ ರೇವಣಶಿದ್ದೆಶ್ವರ ಗುರುಗಳು ಚಾಲನೆ ನೀಡಿದರು.
ಕುಂಭಗಳನ್ನು ಹೋತ್ತ ನೂರಾರು ಮಹಿಳೆಯರೊಂದಿಗೆ ದೇವಸ್ಥಾನದ ಕಳಸಗಳನ್ನು ಭವ್ಯ ಮೇರಣಗೆಯ ಮೂಲಕ ದೇವಸ್ಥಾನಕ್ಕೆ ಆಗಮಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 