ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ
Inauguration of new temple and Kalsarohana program
ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ
ಹಾವೇರಿ 03: ತಾಲೂಕ ಬಸಾಪೂರ ಗ್ರಾಮದ ಬಸಾಪೂರ ಗ್ರಾಮದ ಆಲದಮ್ಮ ದೇವಿ ಹಾಗೂ ದುರ್ಗಾದೇವಿಯ ನೂತನವಾಗಿ ನಿರ್ಮಿಸಿದ ದೇವಸ್ಥಾನಗಳ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಏರಿ್ಡಸಿದ್ದ. ಕುಂಭ ಮೇರವಣಿಗೆ ಮತ್ತು ಕಳಸ ದೇವಿ ಮೆರವಣಿಗೆ ಬಂಕಾಪೂರದ ಕೆಂಡದಮಠದ ರೇವಣಶಿದ್ದೆಶ್ವರ ಗುರುಗಳು ಚಾಲನೆ ನೀಡಿದರು.
ಕುಂಭಗಳನ್ನು ಹೋತ್ತ ನೂರಾರು ಮಹಿಳೆಯರೊಂದಿಗೆ ದೇವಸ್ಥಾನದ ಕಳಸಗಳನ್ನು ಭವ್ಯ ಮೇರಣಗೆಯ ಮೂಲಕ ದೇವಸ್ಥಾನಕ್ಕೆ ಆಗಮಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 