ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
Inauguration of renovated state-of-the-art wards
ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
ಬಾಗಲಕೋಟೆ 04: ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕವಾಗಿ ನವೀಕರಣಗೊಳಿಸಲಾದ ಕೃಷ್ಣಾ (ಎ.ಸಿ), ಭದ್ರಾ ಮತ್ತು ಘಟಪ್ರಭಾ ವಾರ್ಡ್ಗಳನ್ನು ಗುರುವಾರ ಮುಂಜಾನೆ ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಅವರು ಅನಾವರಣಗೊಳಿಸಿದರು. ಈ ವಾರ್ಡುಗಳಲ್ಲಿ 24 ಸ್ಪೆಷಲ್ ರೂಮ್ಗಳು ಹಾಗೂ 6 ಸೆಮಿ ಸ್ಪೆಷಲ್ ರೂಮ್ಗಳ ಸೌಲಭ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಧ್ಯಕ್ಷ ಅಶೋಕ ಎಮ್ ಸಜ್ಜನ (ಬೇವೂರ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರೆಡ್ಡಿ, ಬಿ.ವಿ.ವಿ ಸಂಘದ ಗೌರವಾನ್ವಿತ ಸದಸ್ಯರು, ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ಆಸ್ಪತ್ರೆಯ ಅಧಿಕ್ಷಕ ಡಾ. ಶ್ರೀರಾಮ ಕೋರಾ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 