ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
Inauguration of renovated state-of-the-art wards
ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
ಬಾಗಲಕೋಟೆ 04: ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕವಾಗಿ ನವೀಕರಣಗೊಳಿಸಲಾದ ಕೃಷ್ಣಾ (ಎ.ಸಿ), ಭದ್ರಾ ಮತ್ತು ಘಟಪ್ರಭಾ ವಾರ್ಡ್ಗಳನ್ನು ಗುರುವಾರ ಮುಂಜಾನೆ ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಅವರು ಅನಾವರಣಗೊಳಿಸಿದರು. ಈ ವಾರ್ಡುಗಳಲ್ಲಿ 24 ಸ್ಪೆಷಲ್ ರೂಮ್ಗಳು ಹಾಗೂ 6 ಸೆಮಿ ಸ್ಪೆಷಲ್ ರೂಮ್ಗಳ ಸೌಲಭ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಧ್ಯಕ್ಷ ಅಶೋಕ ಎಮ್ ಸಜ್ಜನ (ಬೇವೂರ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರೆಡ್ಡಿ, ಬಿ.ವಿ.ವಿ ಸಂಘದ ಗೌರವಾನ್ವಿತ ಸದಸ್ಯರು, ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ಆಸ್ಪತ್ರೆಯ ಅಧಿಕ್ಷಕ ಡಾ. ಶ್ರೀರಾಮ ಕೋರಾ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 