ಮೈಲಾರದಲ್ಲಿ ಕನಕಗುರುಪೀಠದ ಶಾಖಾಮಠ ಉದ್ಘಾಟನೆ
ಲೋಕದರ್ಶನವರದಿ
ರಾಣೇಬೆನ್ನೂರ 04- ಸುಕ್ಷೇತ್ರವೆಂದೇ ನಾಡಿದ್ದಕ್ಕೂ ಹೆಸರಾಗಿರುವ ಮೈಲಾರದಲ್ಲಿ ಮೇ.7 ರಿಂದ ಮೇ.9ರವರೆಗೆ ಕನಕಗುರುಪೀಠ ಶಾಖಾಮಠದ ಉದ್ಘಾಟನೆ ಹಾಗೂ ವಿವಿಧ ಧಾಮರ್ಿಕ ಕಾರ್ಯಕ್ರಮಗಳ ಕುರಿತು ಜನರಲ್ಲಿ ಜಾಗ್ರತಿ ಮೂಡಿಸುವ ಸಂಬಂಧ ಮೇ.5 ರಂದು ಮುಂಜಾನೆ 11.30ಕ್ಕೆ ನಗರದ ಹಲಗೇರಿ ರಸ್ತೆಯಲ್ಲಿನ ಹೊರ ಬೀರಪ್ಪನ ಗುಡಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಮೈಲಾರದವರೆಗೆ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ರ್ಯಾಲಿಗೆ ಚಾಲನೆ ನೀಡುವರು. 2000ಕ್ಕೂ ಅಧಿಕ ಬೈಕ್ಗಳ ಮೂಲಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಗುಡ್ಡದ ಆನ್ವೇರಿ, ದೇವರಗುಡ್ಡ, ಹೊನ್ನತ್ತಿ, ಗುತ್ತಲ ಮಾರ್ಗವಾಗಿ ಮೈಲಾರಕ್ಕೆ ತಲುಪಲಿದೆ. ಸಮಾಜ ಬಾಂಧವರು ಈ ರ್ಯಾಲಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಕುರುಬ ಸಂಘದ ಅಧ್ಯಕ್ಷ ಮರಡೆಪ್ಪ ಪೂಜಾರ ಹಾಗೂ ಕಾರ್ಯದಶರ್ಿ ಮೃತ್ಯುಂಜಯ ಗುದಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 