ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಉದ್ಘಾಟನೆ
ಬೆಳಗಾವಿ, 16: ನಾಯಕತ್ವ ಗುಣ ಮತ್ತು ರಾಷ್ಟ್ರೀಯ ಸೇವಾ ಮನೋಭಾವ ಬೆಳಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಾಯಕಾರಿಯಾಗಿದೆ ಎಂದು ಬೆಳಗಾವಿಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕರಾದ ಆರ್ ಎನ್ ಪಟ್ಟಣಶೆಟ್ಟಿ ಅವರು ಹೇಳಿದರು.
ಶಹಾಪೂರದ ಸಕರ್ಾರಿ ಚಿಂತಾಮಣರಾವ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೆ.14 ರಿಂದ ಸೆ. 20 ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನಾ ವಾಷರ್ಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಬಿರಾಥರ್ಿಗಳು ಏಳು ದಿನ ಶಿಬಿರದ ಸಂಪೂರ್ಣ ಸದುಪಯೋಗ ಪಡಿಸಿಕೊಂಡು ಸಧೃಡ ರಾಷ್ಟ್ರ ನಿಮರ್ಾಣಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾದ ಸಕರ್ಕಾ ರಿ ಸರಸ್ವತಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ.ವೈ. ಹನ್ನೂರ ಮಾತನಾಡಿ, ಶಿಬಿರಾಥರ್ಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವನ್ನು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಕತಿ ಗ್ರಾಮ ಪಂಚಾಯತ ಸದಸ್ಯರಾದ ರಾಮಾ. ಕೆ. ಕಡೋಲಕರ, ಶಹಾಪೂರ ಸಕರ್ಾರಿ ಚಿಂತಾಮಣರಾವ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಭಾರತಿ.ವ್ಹಿ.ವಾಲಿ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಜ್ಯೋತಿ.ಸಿ.ಎಂ ಹಾಗೂ ಸಹಾಯಕ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಎಸ್.ಎಸ್.ಹಿರೇಮಠ ಉಪಸ್ಥಿತರಿದ್ದರು
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 