ಶುದ್ಧ ನೀರಿನ ಘಟಕದ ಉದ್ಘಾಟನೆ
Inauguration of the clean water unit
ಹಾವೇರಿ 29 :- ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುದಾನದಲ್ಲಿ ಶಿವಲಿಂಗೇಶ್ವರ ವಿದ್ಯಾಪೀಠ ದ ಆವರಣದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕದ ಉದ್ಘಾಟನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ನೇರವೇರಿಸಿದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಮಾಜಿ ಶಾಸಕ ಶಿವರಾಜ್ ಸಜ್ಜನರ, ಛೇರ್ಮನ್ ಎಸ್. ಎಸ್. ಮುಷ್ಠಿ, ಜಗದೀಶ ತುಪ್ಪದ, ಪಿ. ಡಿ. ಶಿರೂರು, ಬಿ. ಇ. ಓ. ಎಂ. ಎಚ್. ಪಾಟೀಲ, ಸಿ. ವಾಯ್. ಅಂತರವಳ್ಳಿ, ಎಸ್. ಸಿ. ಮರಳಿಹಳ್ಳಿ, ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 