ಮೂಲಭೂತ ಸೌಕರ್ಯಕ್ಕೆ ಮೊದಲ ಆಧ್ಯತೆ : ಶಾಸಕ ವಿಶ್ವಾಸ ವೈದ್ಯ
Infrastructure is the first priority: MLA Vishwas Vaidya
ಯರಗಟ್ಟಿ, 20 : ಸಮೀಪದ ಅಕ್ಕಿಸಾಗರ ಗ್ರಾಮದಲ್ಲಿ ರವಿವಾರ ಶ್ರೀ ಸಿದ್ಧಾರೂಢ, ಶ್ರೀ ಶಿವಾನಂದ ಮತ್ತು ಚನ್ನಬಸವಣ್ಣನವರ 30 ನೇ ಜಾತ್ರಾ ಮಹೋತ್ಸವಕ್ಕೆ ಶಾಸಕ ವಿಶ್ವಾಸ ವೈದ್ಯ ರವರು ಚಾಲನೆ ನೀಡಿ ಮಾತನಾಡಿದರು ಆಧ್ಯಾತ್ಮಿಕ ಸಂಸ್ಕೃತಿಯನ್ನು ಬೆಳೆಸುವುದರ ಜೊತೆಗೆ ಅನೇಕ ಪವಾಡಗಳನ್ನು ಮಾಡಿದ್ದಾರೆ. ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಮಲಿಕಸಾಬ್ ಬಾಗವಾನ, ಅಶೋಕ ಕುಡಚಿ, ಲಕ್ಕಪ್ಪ ಮುರಕುಂಬಿ, ಕಲ್ಲಪ್ಪ ದಾಸಂಗಳಿ, ಅಶೋಕ ಸೂಪಡ್ಲ, ಶಿವಾಜಿಗೌಡ ಪಾಟಿಲ, ಮಲ್ಲಪ್ಪ ಗಾನೂರ, ಗಂಗಪ್ಪ ಯರಗಟ್ಟಿ, ಮಂಜು ದೇಸಾಯಿ, ಬಾಳಪ್ಪ ಕಂಬಾರ, ಅಶೂಕ ಸೂಂಡುರ, ಮುಂತಾದವರು ಊರಿನ ಹಿರಿಯರು ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 