ಮೂಲಭೂತ ಸೌಕರ್ಯಕ್ಕೆ ಮೊದಲ ಆಧ್ಯತೆ : ಶಾಸಕ ವಿಶ್ವಾಸ ವೈದ್ಯ
Infrastructure is the first priority: MLA Vishwas Vaidya
ಯರಗಟ್ಟಿ, 20 : ಸಮೀಪದ ಅಕ್ಕಿಸಾಗರ ಗ್ರಾಮದಲ್ಲಿ ರವಿವಾರ ಶ್ರೀ ಸಿದ್ಧಾರೂಢ, ಶ್ರೀ ಶಿವಾನಂದ ಮತ್ತು ಚನ್ನಬಸವಣ್ಣನವರ 30 ನೇ ಜಾತ್ರಾ ಮಹೋತ್ಸವಕ್ಕೆ ಶಾಸಕ ವಿಶ್ವಾಸ ವೈದ್ಯ ರವರು ಚಾಲನೆ ನೀಡಿ ಮಾತನಾಡಿದರು ಆಧ್ಯಾತ್ಮಿಕ ಸಂಸ್ಕೃತಿಯನ್ನು ಬೆಳೆಸುವುದರ ಜೊತೆಗೆ ಅನೇಕ ಪವಾಡಗಳನ್ನು ಮಾಡಿದ್ದಾರೆ. ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಮಲಿಕಸಾಬ್ ಬಾಗವಾನ, ಅಶೋಕ ಕುಡಚಿ, ಲಕ್ಕಪ್ಪ ಮುರಕುಂಬಿ, ಕಲ್ಲಪ್ಪ ದಾಸಂಗಳಿ, ಅಶೋಕ ಸೂಪಡ್ಲ, ಶಿವಾಜಿಗೌಡ ಪಾಟಿಲ, ಮಲ್ಲಪ್ಪ ಗಾನೂರ, ಗಂಗಪ್ಪ ಯರಗಟ್ಟಿ, ಮಂಜು ದೇಸಾಯಿ, ಬಾಳಪ್ಪ ಕಂಬಾರ, ಅಶೂಕ ಸೂಂಡುರ, ಮುಂತಾದವರು ಊರಿನ ಹಿರಿಯರು ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 