ಬಸಾಪೂರ ಗ್ರಾಮದಲ್ಲಿ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ : ಸತೀಶ್ ಜಾರಕಿಹೊಳಿ
Inspection of the works of new school buildings in Basapura village: Satish Jarkiholi
ಬಸಾಪೂರ ಗ್ರಾಮದಲ್ಲಿ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ : ಸತೀಶ್ ಜಾರಕಿಹೊಳಿ
ಯಮಕನಮರಡಿ 30 : ಸ್ಥಳೀಯ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಬಸಾಪುರ ಗ್ರಾಮದಲ್ಲಿ. ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಬಸಾಪೂರ ಗ್ರಾಮದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಅಧಿಕಾರಿಗಳು ಶೈಕ್ಷಣಿಕ ಆಪ್ತ ಸಹಾಯಕರಾದ ಜಂಗ್ಲಿಸಾಬ ನಾಯಿಕ ಮಂಜುಗೌಡ ಪಾಟೀಲ್ ಮಾಹತೇಶ ಮಗದುಮ್ಮ ಈರ್ಪ ಭಂಜೀರಾಮ್ ಮಹಮ್ಮದ್ ಗಣಿ ಮೀರಾ ಅತ್ತಾರ ಶಾಲಾ ಶಿಕ್ಷಕರು ಸೇರಿದಂತೆ ಊರಿನ ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 