ಜಿಲ್ಲಾ ಪೊಲೀಸ್ ಕಚೇರಿಗೆ ನೀರೀಕ್ಷಕರಾದ ವಿಕಾಸ್ ಕುಮಾರ ಭೇಟಿ
Inspector Vikas Kumar visits the District Police Office
ಧಾರವಾಡ.14: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ಪರೀವೀಕ್ಷಣೆಯ ಅಂಗವಾಗಿ ನಿನ್ನೆ (ನ.13) ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಪೊಲೀಸ್ ಮಹಾ ನೀರೀಕ್ಷಕರಾದ ವಿಕಾಸ್ ಕುಮಾರ ವಿಕಾಸ್ ಅವರು, ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ, ಗೌರವ ರಕ್ಷೆಯನ್ನು ಸ್ವೀಕರಿಸಿದರು.
ನಂತರ ಅವರು, ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು. ಮತ್ತು ಕಚೇರಿಯ ಕಡತಗಳು, ಜಿಲ್ಲಾ ವಿಶೇಷ ಘಟಕ ಹಾಗೂ ಜಿಲ್ಲಾ ಸಾಮಾಜಿಕ ಜಾಲತಾಣ ನಿಗಾ ಘಟಕಗಳ ಕಡತಗಳನ್ನು ಪರೀಶೀಲಿಸಿ, ಪರೀವೀಕ್ಷಣೆ ಮಾಡಿದರು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 