ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
Inter University Volleyball Tournament
ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
ಮುಂಡರಗಿ 27: ಡಿ.18 ರಿಂದ 22ರವರೆಗೆ ಕೇರಳ ವಿಶ್ವವಿದ್ಯಾಲಯ ಕ್ಯಾಲಿಕಟ್ನಲ್ಲಿ ಜರುಗಿದ 2024-25ನೇ ಸಾಲಿನ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಮುಂಡರಗಿಯ ಜ.ಅ.ವಿದ್ಯಾ ಸಮಿತಿಯ ಕ.ರಾ.ಬೆಲ್ಲದ ಮಹಾವಿದ್ಯಾಲಯದ ಬಿ.ಎ ದ್ವಿತೀಯ ವರ್ಷದ ವಿದ್ಯಾರ್ಥಿ ನಾರಾಯಣ ರಾಯರೆಡ್ಡಿ ಭಾಗವಹಿಸುವ ಮೂಲಕ ವಿದ್ಯಾ ಸಮಿತಿ ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿ ತರುವಲ್ಲಿ ಯಶಸ್ವಿಯಾದನು. ಈ ವಿದ್ಯಾರ್ಥಿಗೆ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಹಾಗೂ ಶ್ರೀಮಠದ ಉತ್ತರಾಧಿಕಾರಿಗಳಾದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳವರು ಆಶೀರ್ವದಿಸಿರುವರು. ಮತ್ತು ಶ್ರೀ.ಜ.ಅ. ವಿದ್ಯಾ ಸಮಿತಿಯ ಆಡಳಿತಾಧಿಕಾರಿಗಳು, ಮಹಾವಿದ್ಯಾಲಯದ ಕಾರ್ಯಾಧ್ಯಕ್ಷರು, ಉಪಕಾರ್ಯಾಧ್ಯಕ್ಷರು, ಸರ್ವಸದಸ್ಯರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಪ್ರಾಧ್ಯಾಪಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾಥಿಗಳು ಅಭಿನಂದಿಸಿರುವರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 