ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
Inter University Volleyball Tournament
ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟ
ಮುಂಡರಗಿ 27: ಡಿ.18 ರಿಂದ 22ರವರೆಗೆ ಕೇರಳ ವಿಶ್ವವಿದ್ಯಾಲಯ ಕ್ಯಾಲಿಕಟ್ನಲ್ಲಿ ಜರುಗಿದ 2024-25ನೇ ಸಾಲಿನ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಮುಂಡರಗಿಯ ಜ.ಅ.ವಿದ್ಯಾ ಸಮಿತಿಯ ಕ.ರಾ.ಬೆಲ್ಲದ ಮಹಾವಿದ್ಯಾಲಯದ ಬಿ.ಎ ದ್ವಿತೀಯ ವರ್ಷದ ವಿದ್ಯಾರ್ಥಿ ನಾರಾಯಣ ರಾಯರೆಡ್ಡಿ ಭಾಗವಹಿಸುವ ಮೂಲಕ ವಿದ್ಯಾ ಸಮಿತಿ ಹಾಗೂ ಮಹಾವಿದ್ಯಾಲಯಕ್ಕೆ ಕೀರ್ತಿ ತರುವಲ್ಲಿ ಯಶಸ್ವಿಯಾದನು. ಈ ವಿದ್ಯಾರ್ಥಿಗೆ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಹಾಗೂ ಶ್ರೀಮಠದ ಉತ್ತರಾಧಿಕಾರಿಗಳಾದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳವರು ಆಶೀರ್ವದಿಸಿರುವರು. ಮತ್ತು ಶ್ರೀ.ಜ.ಅ. ವಿದ್ಯಾ ಸಮಿತಿಯ ಆಡಳಿತಾಧಿಕಾರಿಗಳು, ಮಹಾವಿದ್ಯಾಲಯದ ಕಾರ್ಯಾಧ್ಯಕ್ಷರು, ಉಪಕಾರ್ಯಾಧ್ಯಕ್ಷರು, ಸರ್ವಸದಸ್ಯರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಪ್ರಾಧ್ಯಾಪಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾಥಿಗಳು ಅಭಿನಂದಿಸಿರುವರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 