ಬೆಂಗಳೂರು ಕಂಪನಿಗೆ ಸಂದರ್ಶನ: ಎಸ್ಟಿಜೆಐಟಿ ವಿದ್ಯಾಥರ್ಿಗಳ ಆಯ್ಕೆ
ಲೋಕದರ್ಶನವರದಿ
ರಾಣೇಬೆನ್ನೂರು16: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತಿಚೆಗೆ ಆಲ್ಸೆಕ್ ಟೆಕ್ನಾಲಜೀಸ್ ಬೆಂಗಳೂರು ಕಂಪನಿ ನಡೆಸಿದ ಸಂದರ್ಶನದಲ್ಲಿ 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಅಂತಿಮವಾಗಿ ಒಟ್ಟು 11 ವಿದ್ಯಾಥರ್ಿಗಳು ಆಯ್ಕೆಗೊಂಡರು.
ಆಯ್ಕೆದ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಡಾ| ಬಿ. ಶಿವಕುಮಾರ, ಡೀನ್ ಅಕಾಡಮಿಕ್ ಡಾ.ಡಿ.ಎಸ್. ವಿಶ್ವನಾಥ ಸೇರಿದಂತೆ ಉದ್ಯೋಗ ತರಬೇತಿ ಕೇಂದ್ರದ ಸಂಯೋಜಕರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 