ಬೆಂಗಳೂರು ಕಂಪನಿಗೆ ಸಂದರ್ಶನ: ಎಸ್ಟಿಜೆಐಟಿ ವಿದ್ಯಾಥರ್ಿಗಳ ಆಯ್ಕೆ
ಲೋಕದರ್ಶನವರದಿ
ರಾಣೇಬೆನ್ನೂರು16: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತಿಚೆಗೆ ಆಲ್ಸೆಕ್ ಟೆಕ್ನಾಲಜೀಸ್ ಬೆಂಗಳೂರು ಕಂಪನಿ ನಡೆಸಿದ ಸಂದರ್ಶನದಲ್ಲಿ 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಅಂತಿಮವಾಗಿ ಒಟ್ಟು 11 ವಿದ್ಯಾಥರ್ಿಗಳು ಆಯ್ಕೆಗೊಂಡರು.
ಆಯ್ಕೆದ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಡಾ| ಬಿ. ಶಿವಕುಮಾರ, ಡೀನ್ ಅಕಾಡಮಿಕ್ ಡಾ.ಡಿ.ಎಸ್. ವಿಶ್ವನಾಥ ಸೇರಿದಂತೆ ಉದ್ಯೋಗ ತರಬೇತಿ ಕೇಂದ್ರದ ಸಂಯೋಜಕರು ಅಭಿನಂದಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 