ಸಮ್ಮೇಳನ ಗೋಷ್ಠಿಯಲ್ಲಿ ಕುಲಕರ್ಣಿ ಅವರಿಗೆ ಆಮಂತ್ರಣ
Invitation to Kulkarni at the conference
ಸಮ್ಮೇಳನ ಗೋಷ್ಠಿಯಲ್ಲಿ ಕುಲಕರ್ಣಿ ಅವರಿಗೆ ಆಮಂತ್ರಣ
ವಿಜಯಪುರ- 17: ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರನ್ನು 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಗೋಷ್ಠಿಯೊಂದರಲ್ಲಿ ಡಿ.21 ಬೆಳಿಗ್ಗೆ 9.30 ಗಂಟೆಗೆ ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣೆ ಮತ್ತು ಮಹದಾಯಿ ಬಗ್ಗೆ ಮಾತನಾಡಲು ಆಮಂತ್ರಿಸಿದ್ದಾರೆಂದು ಸಂಯೋಜನಾಧಿಕಾರಿ ಡಾ. ವಿ.ಡಿ.ಐಹೊಳ್ಳಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 