ಪೌರಕಾರ್ಮಿಕರಿಗೆ ನಿವೇಶನದ ಹಕ್ಕುಪತ್ರ ವಿತರಣೆ
Issuance of Land Titles to Civil Servants
ಪೌರಕಾರ್ಮಿಕರಿಗೆ ನಿವೇಶನದ ಹಕ್ಕುಪತ್ರ ವಿತರಣೆ
ಕೊಪ್ಪಳ 28: ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಕಟ್ಟಿಮನಿ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಉಪಾಧ್ಯಕ್ಷರಾದ ಅಶ್ವಿನ್ ಬಿ ಗದುಗಿನ ಮಠ ರವರ ಸಮ್ಮುಖದಲ್ಲಿ ಮಂಗಳವಾರದಂದು ನಗರಸಭೆ ಕಚೇರಿಯಲ್ಲಿ ಪೌರಕಾರ್ಮಿಕರಿಗೆ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪೌರ ನೌಕರರ ಸಂಘದ ಶಾಖಾ ಅಧ್ಯಕ್ಷ ಮೈಲಪ್ಪ ಕಾರಟಗಿ, ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ ಹಾಗೂ ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ಖಜಾಂಚಿ ನಿಂಗಪ್ಪ ಡೊಳ್ಳಿನ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು. ನಿವೇಶನ ಹಕ್ಕುಪತ್ರ ವಿತರಿಸಿದ ಗಣ್ಯರಿಗೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ಅಭಿನಂದಿಸಲಾಯಿತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 