ರೇಷ್ಮೆ ಕೃಷಿಕ ಫಲಾನುಭವಿಗಳಿಗೆ ಸಹಾಯಧನ ಆದೇಶ ಪತ್ರ ವಿತರಣೆ
Issuance of Subsidy Order Letter to Sericulture Beneficiaries
ರೇಷ್ಮೆ ಕೃಷಿಕ ಫಲಾನುಭವಿಗಳಿಗೆ ಸಹಾಯಧನ ಆದೇಶ ಪತ್ರ ವಿತರಣೆ
ಹಾವೇರಿ 29: ರೇಷ್ಮೆ ಇಲಾಖೆಯಿಂದ ಪ್ರಸಕ್ತ 2024-25 ನೇ ಸಾಲಿನ ಕೇಂದ್ರ ಪುರಸ್ಕೃತ ಸಿಲ್ಕ್ ಸಮಗ್ರ ಯೋಜನೆಯಡಿ ಬ್ಯಾಡಗಿ ತಾಲೂಕಿನ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೇಷ್ಮೆ ಹುಳು ಸಾಕಾಣಿಕೆ ಮನೆಗೆ ರೇಷ್ಮೆ ಕೃಷಿಕ ಫಲಾನುಭವಿಗಳಿಗೆ ಸಹಾಯಧನ ಮಂಜೂರಾತಿ ಆದೇಶ ಪ್ರತಿಗಳನ್ನು ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಸವರಾಜ ನೀಲಪ್ಪ ಶಿವಣ್ಣನವರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೆ ಸಿ ಸಿ ಬ್ಯಾಂಕ್ ನಿರ್ದೇಶಕ ಚನ್ನಬಸಣ್ಣ ಹುಲ್ಲತ್ತಿ, ದಾನಪ್ಪ ಚೂರಿ, ಈರಣ್ಣ ಬಣಕಾರ, ಲಿಂಗರಾಜ ಕುಮ್ಮೂರು, ದುರ್ಗೇಶ ಗೊಣೆಮ್ಮನವರ, ಡಾ.ಹಿರೇಮಠ, ಬಡೇಸಾಬ್ ನದಾಪ್ ಹಾಗೂ ಬ್ಯಾಡಗಿ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ವಿಸ್ತರಣಾಧಿಕಾರಿ ಭಾರತಿ ಡಿ ನಾಯ್ಕ ಮತ್ತು ರೇಷ್ಮೆ ನೀರೀಕ್ಷಕ ನೀತೀಶ್ ವಿ ತೋಡ್ಕರ್ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 