ಅಂಧತ್ವವನ್ನು ತೊರೆಯುವುದೇ ಕಾತರ್ಿಕೋತ್ಸವ
ಲೋಕದರ್ಶನ ವರದಿ
ಹಾವೇರಿ23: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಹೊಸ್ತಿಲ ಹುಣ್ಣಿಮೆಯ ಪ್ರಯುಕ್ತ ಬುಧವಾರ ಸಾಯಂಕಾಲ ಮೈಲಾರಲಿಂಗೇಶ್ವರ (ಗುಡ್ಡದಯ್ಯ ದೇವರ) ಕಾತರ್ಿಕೋತ್ಸವ ಜರುಗಿತು.
ಕಾತರ್ಿಕೋತ್ಸವ ಎಂಬುದು ಮಾನವ ಜೀವಿಯು ತನ್ನ ಬದುಕಿನಲ್ಲಿ ಬರುವ ಅಂಧಕಾರವನ್ನು ತೊರೆದು ಹಾಕಿ ಅಜ್ಞಾನವೆಂಬ ದುಃಖವನ್ನು ಜ್ಞಾನವೆಂಬ ಹಣತೆಯ ಮೂಲಕ ಹೊಡೆದೊಡಿಸುವ ಸಂಕೇತವಾಗಿದೆ. ದೀಪವೆಂಬ ಜ್ಯೋತಿ ಬೆಳಗಿಸಿ ತನ್ನ ಜೀವನವನ್ನು ಯಶಸ್ವಿಯಾಗಿ ನಡೆಸಲು ಸಹಕಾರಿಯಾಗಿದೆ ಎಂದು ಗೊರವಪ್ಪಜ್ಜ ಅಂದಾನಪ್ಪ ಹೇಳಿದರು.
ನಂತರ ಕಾರ್ಯಕ್ರಮದಲ್ಲಿ ಗೊರವಪ್ಪನವರು ಶಸ್ತ್ರ ಹಾಕಿಕೊಂಡು ಸರಪಳಿ ಪವಾಡ ಹಾಗೂ ಒಡಪುಗಳನ್ನು ಹೇಳಿದರು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮದ ಗೊರವಪ್ಪರುಗಳಾದ ತಿರಕಪ್ಪ ಕಳಸಣ್ಣವರ ದೇವಪ್ಪ ಕರೇಗೌಡ್ರ, ಫಕ್ಕೀರಪ್ಪ ಚೌಟಗಿ, ಮಾತರ್ಾಂಡಪ್ಪ ಕಳಸಣ್ಣನವರ ಹಾಗೂ ಗ್ರಾಮದ ಮುಖಂಡರು ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 