ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
It is welcome that the central budget has favored the middle class
ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
ರಾಣೇಬೆನ್ನೂರು 03: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ. ವಾರ್ಷಿಕ 12 ಲಕ್ಷದ ವರೆಗೆ ವೇತನ ಪಡೆಯುವ ದೇಶದ ಕೋಟ್ಯಾಂತರ ಉದ್ಯೋಗಿಗಳು ಹಾಗೂ ಹೆಚ್ಚಿನ ನೌಕರರು ಆದಾಯ ತೆರಿಗೆ ವಿನಾಯಿತಿ ಪಡೆಯಲಿದ್ದಾರೆ. ಇದರಿಂದ ಆ ವರ್ಗದ ಜನರ ಉಳಿತಾಯ ಪ್ರವೃತ್ತಿ ಹೆಚ್ಚುತ್ತದೆ. ಶೇರು ಮಾರುಕಟ್ಟೆ ಹಾಗೂ ಸರಕು-ಸೇವೆಗಳ ಮಾರುಕಟ್ಟೆ ಬೆಳವಣಿಗೆಗೆ ಪೂರಕವಾಗಿದೆ. ಹಿರಿಯ ನಾಗರಿಕರಿಗೂ ಅನುಕೂಲ ಕಲ್ಪಿಸಿದ್ದು ಸೂಕ್ತವಾಗಿದೆ.ಕಿಸಾನ್ ಕ್ರೆಡಿಟ್ ಕಾರ್ಡ್ ದಾರರಿಗೆ ಅನುಕೂಲಗಳಾಗಿವೆ.ಅರ್ಥ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಗ್ಗೆ ದೂರದೃಷ್ಟಿಯಿಂದಲಾದರೂ ವಿಶೇಷ ಗಮನ ಕೊಡಬೇಕಾಗಿತ್ತು ಎನಿಸುತ್ತದೆ-ಜಿ.ಬಿ.ಮಾಸಣಗಿ, ಮಾಜಿ ಅಧ್ಯಕ್ಷರು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಹಾವೇರಿ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 