ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
It is welcome that the central budget has favored the middle class
ಕೇಂದ್ರ ಬಜೆಟ್ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ
ರಾಣೇಬೆನ್ನೂರು 03: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗದ ಕೈಹಿಡಿದು ಅನುಕೂಲ ಕಲ್ಪಿಸಿದ್ದು ಸ್ವಾಗತಾರ್ಹ. ವಾರ್ಷಿಕ 12 ಲಕ್ಷದ ವರೆಗೆ ವೇತನ ಪಡೆಯುವ ದೇಶದ ಕೋಟ್ಯಾಂತರ ಉದ್ಯೋಗಿಗಳು ಹಾಗೂ ಹೆಚ್ಚಿನ ನೌಕರರು ಆದಾಯ ತೆರಿಗೆ ವಿನಾಯಿತಿ ಪಡೆಯಲಿದ್ದಾರೆ. ಇದರಿಂದ ಆ ವರ್ಗದ ಜನರ ಉಳಿತಾಯ ಪ್ರವೃತ್ತಿ ಹೆಚ್ಚುತ್ತದೆ. ಶೇರು ಮಾರುಕಟ್ಟೆ ಹಾಗೂ ಸರಕು-ಸೇವೆಗಳ ಮಾರುಕಟ್ಟೆ ಬೆಳವಣಿಗೆಗೆ ಪೂರಕವಾಗಿದೆ. ಹಿರಿಯ ನಾಗರಿಕರಿಗೂ ಅನುಕೂಲ ಕಲ್ಪಿಸಿದ್ದು ಸೂಕ್ತವಾಗಿದೆ.ಕಿಸಾನ್ ಕ್ರೆಡಿಟ್ ಕಾರ್ಡ್ ದಾರರಿಗೆ ಅನುಕೂಲಗಳಾಗಿವೆ.ಅರ್ಥ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಗ್ಗೆ ದೂರದೃಷ್ಟಿಯಿಂದಲಾದರೂ ವಿಶೇಷ ಗಮನ ಕೊಡಬೇಕಾಗಿತ್ತು ಎನಿಸುತ್ತದೆ-ಜಿ.ಬಿ.ಮಾಸಣಗಿ, ಮಾಜಿ ಅಧ್ಯಕ್ಷರು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಹಾವೇರಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 