ವಕೀಲರ ಸಂಘದ ಅಧ್ಯಕ್ಷರಾಗಿ ಜೆ.ಮಂಜುನಾಥ ಆಯ್ಕೆ
J. Manjunath elected as President of the Bar Association
ಹೂವಿನಹಡಗಲಿ 30: ಇಲ್ಲಿನ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಮಂಜುನಾಥ ಜೈನ್. ಉಪಾಧ್ಯಕ್ಷರಾಗಿ ಶಿವಲಿಂಗಪ್ಪ ಸೂರಣಗಿ, ಕಾರ್ಯದರ್ಶಿ ವಿ.ಪ್ರಶಾಂತ ಪಾಟೀಲ ಆಯ್ಕೆಯಾದರು. ಸುಜಾತಾ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಪ್ರಶಾಂತ್ ಬುಕ್ ಶೆಟ್ಟಿ, ಕಾರ್ಯ ನಿರ್ವಹಣೆ ಮಾಡಿದರು. ಸಮಿತಿ ಸದಸ್ಯ ರಾಗಿ ಎಂ.ಪರಮೇಶ್ವರ್ಪ, ಸಿಕೆಎಂ ಬಸವಲಿಂಗಸ್ವಾಮಿ, ಎಸ್.ಎಚ್.ಚಬ್ಬಿ, ಎಸ್.ಗುರುಬಸವರಾಜ, ಕೆ.ಜಿ.ಮಲ್ಲನಗೌಡ, ವಿ.ಪಿ.ಪರಮೇಶ್ವರನಾಯ್ಕ ಆಯ್ಕೆ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 