ವಕೀಲರ ಸಂಘದ ಅಧ್ಯಕ್ಷರಾಗಿ ಜೆ.ಮಂಜುನಾಥ ಆಯ್ಕೆ
J. Manjunath elected as President of the Bar Association
ಹೂವಿನಹಡಗಲಿ 30: ಇಲ್ಲಿನ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಮಂಜುನಾಥ ಜೈನ್. ಉಪಾಧ್ಯಕ್ಷರಾಗಿ ಶಿವಲಿಂಗಪ್ಪ ಸೂರಣಗಿ, ಕಾರ್ಯದರ್ಶಿ ವಿ.ಪ್ರಶಾಂತ ಪಾಟೀಲ ಆಯ್ಕೆಯಾದರು. ಸುಜಾತಾ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಪ್ರಶಾಂತ್ ಬುಕ್ ಶೆಟ್ಟಿ, ಕಾರ್ಯ ನಿರ್ವಹಣೆ ಮಾಡಿದರು. ಸಮಿತಿ ಸದಸ್ಯ ರಾಗಿ ಎಂ.ಪರಮೇಶ್ವರ್ಪ, ಸಿಕೆಎಂ ಬಸವಲಿಂಗಸ್ವಾಮಿ, ಎಸ್.ಎಚ್.ಚಬ್ಬಿ, ಎಸ್.ಗುರುಬಸವರಾಜ, ಕೆ.ಜಿ.ಮಲ್ಲನಗೌಡ, ವಿ.ಪಿ.ಪರಮೇಶ್ವರನಾಯ್ಕ ಆಯ್ಕೆ ಮಾಡಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 