ವಕೀಲರ ಸಂಘದ ಅಧ್ಯಕ್ಷರಾಗಿ ಜೆ.ಮಂಜುನಾಥ ಆಯ್ಕೆ
J. Manjunath elected as President of the Bar Association
ಹೂವಿನಹಡಗಲಿ 30: ಇಲ್ಲಿನ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಮಂಜುನಾಥ ಜೈನ್. ಉಪಾಧ್ಯಕ್ಷರಾಗಿ ಶಿವಲಿಂಗಪ್ಪ ಸೂರಣಗಿ, ಕಾರ್ಯದರ್ಶಿ ವಿ.ಪ್ರಶಾಂತ ಪಾಟೀಲ ಆಯ್ಕೆಯಾದರು. ಸುಜಾತಾ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಪ್ರಶಾಂತ್ ಬುಕ್ ಶೆಟ್ಟಿ, ಕಾರ್ಯ ನಿರ್ವಹಣೆ ಮಾಡಿದರು. ಸಮಿತಿ ಸದಸ್ಯ ರಾಗಿ ಎಂ.ಪರಮೇಶ್ವರ್ಪ, ಸಿಕೆಎಂ ಬಸವಲಿಂಗಸ್ವಾಮಿ, ಎಸ್.ಎಚ್.ಚಬ್ಬಿ, ಎಸ್.ಗುರುಬಸವರಾಜ, ಕೆ.ಜಿ.ಮಲ್ಲನಗೌಡ, ವಿ.ಪಿ.ಪರಮೇಶ್ವರನಾಯ್ಕ ಆಯ್ಕೆ ಮಾಡಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 