ಬೆನಕನಹಳ್ಳಿ ಗ್ರಾಮದ ಭೀರಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಉದ್ಘಾಟಿಸಿದರು
JDS leader BD Patila inaugurated the annual friendship conference of Bhiralingeshwar Primary and Hi
ಬೆನಕನಹಳ್ಳಿ ಗ್ರಾಮದ ಭೀರಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಉದ್ಘಾಟಿಸಿದರು
ತಾಂಬಾ 13 : ಹಿಂದಿನ ಶಿಕ್ಷಣ ಪದ್ದತಿ ಇಂದಿನ ಮಕ್ಕಳಲ್ಲಿ ಕಾಣುತ್ತಿಲ್ಲ ಪಾಲಕರು ಮನೆಗಳಲ್ಲಿ ಮಕ್ಕಳಿಗೆ ಮೋದಲು ಗುರು ಹಿರಿಯರ ಬಗ್ಗೆ ಗೌರವ ಕುಡುವದನ್ನು ಕಲಿಸಬೇಕು ಅದು ಮಕ್ಕಳಲ್ಲಿ ಕಾಣುತ್ತಿಲ್ಲ ಮಕ್ಕಳನ್ನು ದುಷ್ಟಗಳಿಂದ ದೂರವಿಡಬೇಕು. ನಗು ನಮ್ಮ ಜೀವನದ ಮೂಲ ಓಷದವೆಂದು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಹೇಳಿದರು.ಬೆನಕನಹಳ್ಳಿ ಗ್ರಾಮದ ಭೀರಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಧನೆ ಎನ್ನುವದು ಶ್ರೀಮಂತಿಕೆಯಿಂದ ಬರುವದಲ್ಲ ಅದು ಬಡತನದಲ್ಲಿ ಬಂದಿರುವದು. ಇಂದಿನ ಸ್ಪರ್ಧಾಧ್ಮಕ ಯುಗದಲ್ಲಿ ಸರಕಾರದ ಅನುದಾನದ ಹಂಗಿಲ್ಲದೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಈ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನಿಯವಾದದ್ದು. ಖಾಸಗಿ ಶಾಲೆಗಳ ಅನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಬೆಕೆಂದು ಆಗ್ರಹಿಸಿದರು.
ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳ ತಂದೆಯವರಾದ ಬಸವರಾಜ ನಿಂಬರಗಿ ಅಧ್ಯಕ್ಷತೆ ವಹಿಸಿದ್ದರು ಸಂಸ್ಥೆಯ ಅಧ್ಯಕ್ಷ ಎಮ್.ಆರ್.ಪೂಜಾರಿ, ಶಿವನಗೌಡ ಪಾಟೀಲ, ರಾಜಕುಮಾರ ಪೂಜಾರಿ, ಎಮ್.ಎಸ್.ಪೂಜಾರಿ, ಈರ್ಪ ಡೋಣೂರ ಮುಖ್ಯ ಗುರುಮಾತೆ ನಾಗವೇಣಿ.ಆರ್.ಸಿದ್ಧಿ, ಬೀರ್ಪ ಚ್ಯಾಕರಿ ಉಪಸ್ಥಿತರಿದ್ದರು. ಇದಕ್ಕೂ ಮೋದಲು ಪ್ರಶಸ್ತಿ ಪ್ರಧಾನ ಸಮಾರಂಭ ಜರೂಗಿತು. ನಂತರ ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ಜರೂಗಿದವು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 