ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
JDS leader CVC visits Kariappa's Bevinahalli residence
ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
ಕೊಪ್ಪಳ 29: ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ರಮಜಾನ್ ಪ್ರಯುಕ್ತ ಮುಸ್ಲಿಂ ರೋಜಾ ದಾರ ಬಂದವರಿಗೆ ಏರಿ್ಡಸಿದ ಇಫ್ತಾರ್ ಕೂಟ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಕರಿಯಪ್ಪ ಬೇವಿನಹಳ್ಳಿ ಅವರ ನಿವಾಸಕ್ಕೆ ಜೆಡಿಎಸ್ ಪಕ್ಷದ ನಾಯಕರಾದ ಸಿವಿ ಚಂದ್ರಶೇಖರ್ ಅವರು ಭೇಟಿ ಮಾಡಿ ಶುಭ ಕೋರಿದರು, ಈ ಸಂದರ್ಭದಲ್ಲಿ ಅವರೊಂದಿಗೆ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಕರಿಯಪ್ಪ ಬೇವಿನಹಳ್ಳಿ ಯವರ ಕುಟುಂಬದವರು ಪಾಲ್ಗೊಂಡಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 