ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
JDS leader CVC visits Kariappa's Bevinahalli residence
ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
ಕೊಪ್ಪಳ 29: ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ರಮಜಾನ್ ಪ್ರಯುಕ್ತ ಮುಸ್ಲಿಂ ರೋಜಾ ದಾರ ಬಂದವರಿಗೆ ಏರಿ್ಡಸಿದ ಇಫ್ತಾರ್ ಕೂಟ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಕರಿಯಪ್ಪ ಬೇವಿನಹಳ್ಳಿ ಅವರ ನಿವಾಸಕ್ಕೆ ಜೆಡಿಎಸ್ ಪಕ್ಷದ ನಾಯಕರಾದ ಸಿವಿ ಚಂದ್ರಶೇಖರ್ ಅವರು ಭೇಟಿ ಮಾಡಿ ಶುಭ ಕೋರಿದರು, ಈ ಸಂದರ್ಭದಲ್ಲಿ ಅವರೊಂದಿಗೆ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಕರಿಯಪ್ಪ ಬೇವಿನಹಳ್ಳಿ ಯವರ ಕುಟುಂಬದವರು ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 