ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮ ಯಶಸ್ವಿಗೊಳಿಸಿ : ಮಣ್ಣಣ್ಣವರ
Jai Bapu Jai Bheem Jai Make the constitution program a success: Mannannavara
ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮ ಯಶಸ್ವಿಗೊಳಿಸಿ : ಮಣ್ಣಣ್ಣವರ
ಶಿಗ್ಗಾವಿ 20: ದೇಶದಲ್ಲಿ ಐತಿಹಾಸಿಕ ಕಾರ್ಯಕ್ರಮ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮಕ್ಕೆ ಬನ್ನಿ ಭಾಗವಹಿಸಿ ಯಶಸ್ವಿಗೊಳಿಸಿ ತಾಲೂಕ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಮಂಜುನಾಥ ಮಣ್ಣಣ್ಣವರ ಹೇಳಿದರು. ಪಟ್ಟಣದ ವರದಿಗಾರರೊಂದಿಗೆಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಜರುಗುತ್ತಿರುವ ಐತಿಹಾಸಿಕ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮ ದೇಶದ ಇತಿಹಾಸ ಪುಟದಲ್ಲಿ ಸೇರುತ್ತಿದ್ದು ಗಾಂಧೀಜಿ ಅವರ ಭಾತೃತ್ವದ ಕನಸಿನ ಭಾರತದ ಅನಾವರಣ ಮಾಡುತ್ತಿದ್ದರು ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಸಚಿವರುಗಳು ಕೆಪಿಸಿಸಿ ಪದಾಧಿಕಾರಿಗಳು ಶಾಸಕರು, ಸಂಸದರು, ಭಾಗವಹಿಸುತ್ತಿದ್ದು ಐತಿಹಾಸಿಕ ಕಾರ್ಯಕ್ರಮವನ್ನು ಗಾಂಧಿವಾದಿಗಳು ಸಂವಿಧಾನ ಗೌರವಿಸುವ ನಾವೆಲ್ಲರೂ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮ ಮೇಲಿದ್ದು ಹೆಚ್ಚಿನ ಜನಸಂಖ್ಯೆಯಲ್ಲಿ ಆಗಮಿಸುವಂತೆ ಕಾಂಗ್ರೆಸ್ ಪರಿವಾರದ ಸದಸ್ಯನಾಗಿ ಪಕ್ಷದ ಕಾರ್ಯಕರ್ತ ಬಂಧುಗಳಿಗೆ ವಿನಂತಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 