ಜಲಾನಯನ ಯಾತ್ರೆ: “ಜಲಾನಯನ ಮಾರ್ಗದರ್ಶಕರು” ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸನ್ಮಾನ
Jalanayan Yatra: “Jalanayan Guides” honor officers and staff
ಜಲಾನಯನ ಯಾತ್ರೆ: “ಜಲಾನಯನ ಮಾರ್ಗದರ್ಶಕರು” ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸನ್ಮಾನ
ಬಳ್ಳಾರಿ 18: ಚೆಳ್ಳಗುರ್ಕಿ ಗ್ರಾಮ ಪಂಚಾಯಿತಿಯ ಜೋಳದರಾಶಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಹಿ ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ “ಜಲಾನಯನ ಯಾತ್ರೆ” ಕಾರ್ಯಕ್ರಮ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಈ ಯೋಜನೆಯನ್ನು ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಗ್ರಾಮ ಪಂಚಾಯಿತಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಜಲಾನಯನ ಸಹಾಯಕರು, ಎಲ್ಸಿಆರ್ಪಿ, ಎಂಬಿಕೆ ಮತ್ತು ಕೃಷಿ ಸಖಿಯರಿಗೆ “ಜಲಾನಯನ ಮಾರ್ಗದರ್ಶಕರು” ಎಂದು ಗೌರವ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಕೆ.ಎಂ.ಸೋಮಸುಂದರ್, ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ, ಚೆಳ್ಳಗುರ್ಕಿ ಗ್ರಾಮ ಪಂಚಾಯಿತಿಯ ಮಾಜಿ ಹಾಗೂ ಹಾಲಿ ಅಧ್ಯಕ್ಷರು ಮತ್ತು ಸದಸ್ಯರು, ಜಲಾನಯನ ಕಾರ್ಯಕಾರಿ ಸಮಿತಿಯ ಮಾಜಿ ಹಾಗೂ ಹಾಲಿ ಅಧ್ಯಕ್ಷರು ಮತ್ತು ಸದಸ್ಯರು, ರೈತರು, ಸ್ವ-ಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 