ವಿಶ್ವಕ್ಯಾನ್ಸರ ದಿನಾಚರಣೆ ಅಂಗವಾಗಿ ಜಾಥಾ
ಲೋಕದರ್ಶನ ವರದಿ
ಬೆಳಗಾವಿ 04: ವಿಶ್ವಕ್ಯಾನ್ಸರ ದಿನಾಚರಣೆಯ ಅಂಗವಾಗಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹಿರೇಬಾಗೇವಾಡಿ ಗ್ರಾಮದ ಗಾಂಧಿ ನಗರದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಂದ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿ ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ. ಬಿ.ಎನ್ ತುಕ್ಕಾರ ಡ್ರಂ ಬಾರಿಸುವುದರೊಂದಿಗೆ ಜಾಥಾಗೆ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕ್ಯಾನ್ಸರ ತಡೆಗಟ್ಟುವ ಘೋಷ ವಾಕ್ಯಗಳೊಂದಿಗೆ ಶಾಲಾ ವಿದ್ಯಾಥರ್ಿಗಳು, ಆಶಾ ಕಾರ್ಯಕತರ್ೆಯರು, ಆರೋಗ್ಯಇಲಾಖೆಯ ಸಿಬ್ಬಂದಿಗಳ ಜಾಥಾ ಸಂಚರಿಸಿತು.
ಜಾಥಾದಲ್ಲಿ ಜಿಲ್ಲಾ ಎನ್ಸಿಡಿ ಕಾರ್ಯಕ್ರಮದ ಸಂಯೋಜಕ ಡಾ. ನೀತಿನ್ ಹೆಚ್, ಹಿರಿಯ ಪುರುಷ ಆರೋಗ್ಯ ಸಹಾಯಕ ಎಸ್.ಬಿ.ಮೇಳೇದ, ಮುಖ್ಯೋಪಾಧ್ಯಯ ಸುಭಾಸ ಸಿದ್ದನಗೌಡ ಪಾಟೀಲ, ಬಿ.ಬಿ. ಮಾಳಾಯಿ, ಜಿ.ಎಂ.ತುಕ್ಕನ್ನವರ, ಜಿ.ಎಂ.ಈಳಿಗೇರ, ಪಿ.ಕೆ ಅತ್ತುಗೋಳ, ಎಸ್.ಬಿ.ಬಂದಕ್ಕನವರ, ಪಿ.ಎಫ್. ಕಲ್ಲೂರ ಒಳಗೊಂಡಂತೆ ಶಿಕ್ಷಕರು, ವಿದ್ಯಾಥರ್ಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 