ಜಯಲಕ್ಷೀ ದೇಸಾಯಿರಿಗೆ ಜಿಲ್ಲಾ ವರದಿಗಾರರಾದರಿಂದ ಸನ್ಮಾನ
Jayalakshi Desai honored for becoming district reporter
ಬ್ಯಾಡಗಿ 11 :-ಹಾವೇರಿ ಜಿಲ್ಲಾ ಲೋಕದರ್ಶನ ದಿನ ಪತ್ರಿಕೆಯ ಆಫೀಸಿಗೆ ಬೆಟ್ಟಿ ನೀಡಿದ ಜಯಲಕ್ಷೀ ದೇಸಾಯಿ ಯುಟೂಬ್ ಚಾನಲ್ ಸಂಪಾದಕಿಯವರಿಗೆ ಜಿಲ್ಲಾ ವರದಿಗಾರರಾದ ನಾಗೇಶ ಗುತ್ತಲ ಶಿಲ್ಪಾ ಗುತ್ತಲ ಲಿಕಿತಾ ಗುತ್ತಲ ಸನ್ಮಾನಿಸಿ ಗೌರವಿಸಿದರು. ವಿಜಯಲಕ್ಷೀ ದೇಸಾಯಿಯವರು ಬ್ಯಾಡಗಿ ತಾಲೂಕಿಗೆ ಬೆಟ್ಟಿ ಕೊಟ್ಟ ಸಂದರ್ಭದಲ್ಲಿ ಕದರಮಂಡಲಗಿ ಕಾಂತೇಶನ ದರ್ಶನ ಪಡೆದ ವಿಶ್ವ ವಿಕ್ಯಾತಿ ಪಡೆದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಬೆಟ್ಟಿ ನೀಡಿ ರೈತರು ತಂದತಹ ಮೆಣಸಿನಕಾಯಿ ವಿಕ್ಷಿಸಿದ ನಂತರ ಮೆಣಸಿನಕಾಯಿ ಸಂಸಕರ್ಣ ಘಟಕ ಹಾಗೂ ಚೀಲಿ ಪೌಡರ್ ಪ್ಯಾಕ್ಟರಿಗಳಿಗೆ ಬೆಟ್ಟಿ ಕೊಟ್ಟ ಸಂದರ್ಭದಲ್ಲಿ ಮೆಣಸಿನಕಾಯಿಯಿಂದ ಉತ್ಪಾದನೆಯಾಗುತ್ತಿರುವ ಚಂಡುಬಾಮ್ ಲಿಪ್ಟಿಕ್ ಬಿಸ್ಕಿಟ್ ಎಣ್ಣೆ ಕಲರ್ ಇನ್ನು ಹಲವಾರು ರೀತಿಯ ತಯಾರಾಗುವ ಬಗ್ಗೆ ಮಾಹಿತಿ ಪಡೆದರು. ಇದೆ ಸಂದರ್ಭದಲ್ಲಿ ಲೋಕದರ್ಶನ ವ್ಯವಸ್ಥಾಪಕರಾದ ಕಬ್ಬೂರ ಸರ್ ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 