ಕಾಯಕ ಶರಣರ ಜಯಂತ್ಯೋತ್ಸವ
Jayantyotsava of Kayaka Saran
ಕಾಯಕ ಶರಣರ ಜಯಂತ್ಯೋತ್ಸವ
ಮುಂಡಗೋಡ 12 : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಾಯಕ ಶರಣರ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆಯಲ್ಲಿ ತಹಸೀಲ್ದಾರ ಶಂಕರ ಗೌಡಿ, ಉಪ ತಹಸೀಲ್ದಾರ ಜಿ.ಬಿ ಭಟ್, ಚಿದಾನಂದ ಹರಿಜನ, ಬಾಬಣ್ಣ ಕೋಣನಕೇರಿ, ಬಸವರಾಜ ಸಂಗಮೇಶ್ವರ, ಕೆಂಜೋಡಿ ಗಲಬಿ ಮುಂತಾದವರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 