ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
Joint Inspection of Agricultural Science Center and Horticulture Officers for chillies
ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
ಬಳ್ಳಾರಿ 30:ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ ಮೆಣಸಿನಕಾಯಿ ಬೆಳೆಗೆ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ, ಬೂದಿ ರೋಗ, ಹಣ್ಣು ಕೋಳೆ ರೋಗ, ಮತ್ತು ಎಲೆ ಮುಟುರು ರೋಗ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ಶಾಸ್ತ್ರದ ಹಿರಿಯ ವಿಜ್ಞಾನಿ ಡಾ.ಪಾಲಯ್ಯ, ಕೀಟ ಶಾಸ್ತ್ರಜ್ಞರಾದ ಡಾ.ಆನಂದ ಕುಮಾರ್ ಹಾಗೂ ತೋಟಗಾರಿಕೆ ಇಲಾಖೆಯಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯಾ ಯರಗಲ್ ಮತ್ತು ರೂಪನಗುಡಿ ರೈತ ಸಂಪರ್ಕ ಕೇಂದ್ರ ಪ್ರವೀಣ್ ಕುಮಾರ್ ನಾಯ್ಕ ಒಳಗೊಂಡ ತಂಡವು ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಕಕ್ಕಬೇವಿನಹಳ್ಳಿ, ಶಂಕರಬಂಡೆ, ಇಬ್ರಾಹಿಂಪುರ ಮತ್ತು ರೂಪನಗುಡಿ ಜೊತೆಗೆ ಇತರೆ ಸುತ್ತ ಮುತ್ತ ಹಳ್ಳಿಗಳಿಗೆ ಭೇಟಿ ಕೊಟ್ಟು ಮೆಣಸಿನಕಾಯಿ ಬೆಳೆಯ ರೋಗ ಮತ್ತು ಕೀಟ ಅತೋಟಿಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಸಲಹೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 