ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
Joint Inspection of Agricultural Science Center and Horticulture Officers for chillies
ಮೆಣಸಿನಕಾಯಿ ತಾಕುಗಳಿಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಅಧಿಕಾರಿಗಳ ಜಂಟಿ ಪರೀಶೀಲನೆ
ಬಳ್ಳಾರಿ 30:ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ ಮೆಣಸಿನಕಾಯಿ ಬೆಳೆಗೆ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟ, ಬೂದಿ ರೋಗ, ಹಣ್ಣು ಕೋಳೆ ರೋಗ, ಮತ್ತು ಎಲೆ ಮುಟುರು ರೋಗ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ಶಾಸ್ತ್ರದ ಹಿರಿಯ ವಿಜ್ಞಾನಿ ಡಾ.ಪಾಲಯ್ಯ, ಕೀಟ ಶಾಸ್ತ್ರಜ್ಞರಾದ ಡಾ.ಆನಂದ ಕುಮಾರ್ ಹಾಗೂ ತೋಟಗಾರಿಕೆ ಇಲಾಖೆಯಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯಾ ಯರಗಲ್ ಮತ್ತು ರೂಪನಗುಡಿ ರೈತ ಸಂಪರ್ಕ ಕೇಂದ್ರ ಪ್ರವೀಣ್ ಕುಮಾರ್ ನಾಯ್ಕ ಒಳಗೊಂಡ ತಂಡವು ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಕಕ್ಕಬೇವಿನಹಳ್ಳಿ, ಶಂಕರಬಂಡೆ, ಇಬ್ರಾಹಿಂಪುರ ಮತ್ತು ರೂಪನಗುಡಿ ಜೊತೆಗೆ ಇತರೆ ಸುತ್ತ ಮುತ್ತ ಹಳ್ಳಿಗಳಿಗೆ ಭೇಟಿ ಕೊಟ್ಟು ಮೆಣಸಿನಕಾಯಿ ಬೆಳೆಯ ರೋಗ ಮತ್ತು ಕೀಟ ಅತೋಟಿಗಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಸಲಹೆ ನೀಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 